Pages
Home
ABOUT US
ACTIVITY CALENDER
S.VISITORS
CHILDREN'S CORNER
DOWNLOADS
COMMENTS
RESOURCE
Friday, 26 August 2016
ಬಯಲು ಪ್ರವಾಸ
ನಮ್ಮ ಶಾಲೆಯ ಮಕ್ಕಳು ತೊಟ್ಟೆತೋಡಿಯ ಸಮೀಪ ಭರತ್ರಕಾಡ್ನಲ್ಲಿರುವ ,ಝರಿ ಹಾಗು ಸುರಂಗವನ್ನು ವೀಕ್ಷಿಸಿದರು.
Tuesday, 16 August 2016
ಸ್ವಾತಂತ್ರ್ಯ ದಿನಾಚರಣೆ
ನಿವೃತ್ತ ಉಪಜಿಲ್ಲಾ ವಿದ್ಯಾದಿಕಾರಿಗಳಾದ ಶ್ರೀ ಯಂ.ಜಿ ನಾರಾಯಣ ರಾವ್ ದ್ವಜಾರೋಹಣ ಗೈದರು. ಶಾಲಾ ಮಕ್ಕಳು ದೇಶಭಕ್ತಿಗೀತೆ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
Wednesday, 10 August 2016
ದೇಶೀಯ ಹುಳವಿಮುಕ್ತ ದಿನದ ಪ್ರಯುಕ್ತ ಆಶಾ ವರ್ಕರ್ ರವರಾದ ಶ್ರೀಮತಿ ಸುಜಾತ ಟೀಚರ್ ಮಕ್ಕಳಿಗೆ ಮಾತ್ರೆ ನೀಡಿದರು.
Newer Posts
Older Posts
Home
Subscribe to:
Posts (Atom)